ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರ

ಈ ಆಯುರ್ವೇದ ಸಂಸ್ಥೆಯು ಮೂಲತ: ಕೇರಳ ಸಂಸ್ಥೆಯಾಗಿದ್ದು, ಕಳೆದ 60 ವರ್ಷಗಳಿಂದ ಹಲವು ರೋಗಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಆಯುರ್ವೇದದಲ್ಲಿ ಹಲವು ಸಂಶೋಧನೆಗಳನ್ನು ನಡೆಸುತ್ತಿದೆ.
ವೈದ್ಯರಾದ ಡಾ. ವಿನಯ ಕುಮಾರ.ಕೆ (ದೂ: 080-65791889) ಮತ್ತು ಡಾ. ಸುಮಿತ್ ಕುಮಾರ್ (ದೂ: 080-23361997) ಅವರು ರೋಗಿಗಳ ತಪಾಸಣೆ ನಡೆಸಲಿದ್ದಾರೆ.
ಕೇರಳದ ಸಹಸ್ರಾಕ್ಷ ವೈದ್ಯ ಶಾಲೆಯ ವೈದ್ಯರಾದ ಡಾ. ಜಯಗೋವಿಂದ ಉಕ್ಕಿನಡ್ಕ ಅವರು ಪ್ರತಿ ತಿಂಗಳ ಮೊದಲ ಬುಧವಾರದಂದು ಹನುಮಂತನಗರ ಶಾಖೆಯಲ್ಲಿ ತಪಾಸಣೆಗೆ ಲಭ್ಯರಿರುತ್ತಾರೆ ಎಂದೂ ಪ್ರಕಟಣೆ ತಿಳಿಸಿದೆ
No comments:
Post a Comment