ಗ್ರಾಹಕರ ಸುಖ-ದುಃಖ

My Blog List

Sunday, January 15, 2023

ವಿಟ್ಲಾಯನ ವೈಭವ

 ವಿಟ್ಲಾಯನ ವೈಭವ


ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಎರಡನೇ ದಿನವಾದ ೨೦೨೩ ಜನವರಿ ೧೫ರ ಭಾನುವಾರ ಸಂಜೆ ಪಂಚಲಿಂಗೇಶ್ವರನ ನಿತ್ಯೋತ್ಸವ -ರಥೋತ್ಸವ ಜರುಗಿತು. 

ಪುಟ್ಟ ತೇರಿನಲ್ಲಿ ರಥೋತ್ಸವ ಮುಗಿದ ಬಳಿಕ ದೇವಾಲಯದ ಹೊರಾವರಣ ಕಟ್ಟೆಯಲ್ಲಿ ದೇವರ ಪೂಜೆ ನೆರವೇರಿತು.

ಈ ಸಂದರ್ಭದ ದೃಶ್ಯಗಳು ವಿಡಿಯೋದಲ್ಲಿ ಮೂಡಿಬಂದದ್ದು ಹೀಗೆ: ವಿಡಿಯೋ ಕೃಪೆ: ವಿಟ್ಲ ಸುದ್ದಿಗಳು ವಾಟ್ಸಪ್‌ ಗ್ರೂಪ್. ವಿಡಿಯೋ ಕ್ಲಿಕ್ಲಿಸಿದವರು: ನೆತ್ರಕೆರೆ ಶ್ಯಾಮ್‌ .

ವಿಡಿಯೋ ನೋಡಲು ಕೆಳಗೆ ಕ್ಲಿಕ್‌ ಮಾಡಿರಿ:




No comments:

Advertisement