My Blog List

Wednesday, March 20, 2024

ವಿವಿಧ ಭಾರತಿಯಲ್ಲಿ ಆತ್ಮನಿರ್ಭರ ಗ್ರಾಮ ಪಂಚಾಯಿತಿ

 ವಿವಿಧ ಭಾರತಿಯಲ್ಲಿ ಆತ್ಮನಿರ್ಭರ ಗ್ರಾಮ ಪಂಚಾಯಿತಿ

ಬೆಂಗಳೂರು: ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕುರಿತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್‌ ಸಂಸ್ಥಾಪಕ ಡಾ. ಶಂಕರ ಕೆ. ಪ್ರಸಾದ್‌ ಅವರ ಬಾನುಲಿ ಕಾರ್ಯಕ್ರಮವು 2024 ಮಾರ್ಚ್‌ 21ರ ಗುರುವಾರ ರಾತ್ರಿ 8 ಗಂಟೆಗೆ ವಿವಿಧ ಭಾರತಿಯಲ್ಲಿ (ತರಂಗಾಂತರ 102.9೯ ಎಫ್‌ ಎಂ) ಪ್ರಸಾರವಾಗಲಿದೆ ಎಂದು ಸಂಪೂರ್ಣ ಸ್ವರಾಜ್‌ ಫೌಂಡೇಷನ್‌ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಡಾ. ಪ್ರಸಾದ್‌ ಅವರು ಗ್ರಾಮ ಪಂಚಾಯಿತಿಗಳನ್ನು ಸ್ವಾವಲಂಬಿಯಾಗಿಸಲು ಸೀಮಾತೀತ ತಂತ್ರಜ್ಞಾನಗಳನ್ನು ಬಳಸುವ ಬಗ್ಗೆ ಕನ್ನಡ ಹಾಗೂ ಇಂಗ್ಲಿಷಿನಲ್ಲಿ ಪುಸ್ತಕಗಳನ್ನು ಬರೆದಿದ್ದು ಈ ಪುಸ್ತಕದಲ್ಲಿನ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಕಾರ್ಯಕ್ರಮವನ್ನು ಆಲಿಸಲು ಈ ಕೊಂಡಿಯನ್ನು ಒತ್ತಿರಿ:  Pls click the link below to Listen the Programme: https://images.app.goo.gl/wgix9Kec7fGhRmVu5

ಇವುಗಳನ್ನೂ ನೋಡಿ:

ಇದೀಗ ಬಿಡುಗಡೆಯಾಗಿದೆ……

ಏನಿದೆ ಈ ಪುಸ್ತಕಗಳಲ್ಲಿ?

No comments:

Advertisement