ಕಟ್ಟಿಗೆ ಸೋಮೀ, ಕಟ್ಟಿಗೆ…!
ಇದು ಸುವರ್ಣ ನೋಟ!
ರವಿಯ ಕಣ್ಣಿಗೆ ಕಾಣದ್ದು ಕವಿಯ ಕಣ್ಣಿಗೆ ಕಾಣುತ್ತದಂತೆ. ಕವಿಯ ಕಣ್ಣಿಗೆ
ಕಾಣದ್ದು?
ಛಾಯಾಗ್ರಾಹಕನ ಕಣ್ಣಿಗೆ ಕಾಣುತ್ತದೆ ನೋಡಿ.
ವಿಧಾನ ಸೌಧದ ಮುಂದೆ ಕಟ್ಟಿಗೆ ಸೋಮೀ ಕಟ್ಟಿಗೆ ಎನ್ನುತ್ತಾ ಕಟ್ಟಿಗೆ ಹೊರೆ ಹೊತ್ತುಕೊಂಡು ಹೋಗುವ ದೃಶ್ಯ ಕಂಡದ್ದು ಹಿರಿಯ ಪತ್ರಿಕಾ ಛಾಯಾಗ್ರಾಹಕ ವಿಶ್ವನಾಥ ಸುವರ್ಣ ಅವರ ಅಂತರದೃಷ್ಟಿಗೆ. ತಕ್ಷಣ ಅದನ್ನು ಸೆರೆ ಹಿಡಿದದ್ದು ಅವರ ಕ್ಯಾಮರಾ ಕಣ್ಣು.
ಚಿತ್ರಗಳ ಸಮೀಪ ನೋಟಕ್ಕೆ ಅವುಗಳನ್ನು ಕ್ಲಿಕ್ ಮಾಡಿರಿ.
ಕೆಳಗಿನವುಗಳನ್ನೂ ಓದಿರಿ:
ನಾಗರ ʼಹೊಳೆʼಯಲ್ಲಿ ಹಿಮ-ಚಳಿ ಮೇಳ!
ಪಕ್ಷಿ ಕಂಡರೆ ಸಾಕು… ʼಶೂಟ್ʼ…! ಇದು ʼಸುವರ್ಣ ನೋಟʼ
೨೦೨೪ರ ಕೊನೆಯ ಸೂರ್ಯಾಸ್ತಮಾನ... ʼಸುವರ್ಣʼ
ನೋಟ..!
ಹಿಂಗಾರು ಮಳೆಗೆ ತೊಯ್ದ ವಿಧಾನಸೌಧ.. ಸುವರ್ಣ ನೋಟ
ಈ ಹಕ್ಕಿ ಕೊಕ್ಕಿನ ಬಣ್ಣ ಬದಲಾಯಿಸುತ್ತದೆ..!
ಎಲ್ಲಿ ಮಾರಾಯರೇ ಈ ಆಟ? ಇದು ಸುವರ್ಣ ನೋಟ
ಗಗನಗಾಮಿ ಕೃಷ್ಣಮೃಗ..! (ಇದು ಸುವರ್ಣ ನೋಟ)
ಶಕ್ತಿ ಸೌಧದ ಬಳಿ ʼಸುವರ್ಣ
ಸೂರ್ಯ..!” ಇದು ಸುವರ್ಣ ನೋಟ
No comments:
Post a Comment