Wednesday, November 5, 2025

ಕಾರ್ತೀಕ ಸತ್ಯನಾರಾಯಣ ಪೂಜಾ

 ಕಾರ್ತೀಕ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಸತ್ಯನಾರಾಯಣ ಪೂಜೆಯನ್ನು ೨೦೨೫ ನವೆಂಬರ್‌ ೫ರ ಬುಧವಾರ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರ, ವಿಡಿಯೋಗಳು ಇಲ್ಲಿವೆ.







No comments:

Advertisement