Saturday, December 27, 2025

ವಿಬಿ-ಜಿ ರಾಮ್‌ ಜಿ: ಗಾಂಧೀಜಿ ಆಶಯಕ್ಕೆ ಧಕ್ಕೆಯೇ?

 ವಿಬಿ-ಜಿ ರಾಮ್‌ ಜಿ: ಗಾಂಧೀಜಿ ಆಶಯಕ್ಕೆ ಧಕ್ಕೆಯೇ?

ಭಾರತೀಯ ಸಂಸತ್ತು ೨೦೨೫ರ ಡಿಸೆಂಬರ್‌ ೧೮ರಂದು ನೂತನ ʼವಿಬಿ-ಜಿ ರಾಮ್‌ ಜಿʼ ಅಂದರೆ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ವಿಕಸಿತ ಭಾರತ್ ಗ್ಯಾರಂಟಿ ಉದ್ಯೋಗ ಮತ್ತು ಜೀವನೋಪಾಯ ಮಿಷನ್‌ (ಗ್ರಾಮೀಣ) ಕಾಯ್ದೆ ೨೦೨೫ ಇದನ್ನು ಹಿಂದಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಸ್ಥಾನಕ್ಕೆ ತರಲು ತನ್ನ ಅಂಗೀಕಾರ ಮುದ್ರೆಯನ್ನು ಒತ್ತಿದೆ.

ರಾಷ್ಟ್ರಪತಿಗಳ ಒಪ್ಪಿಗೆಯೊಂದಿಗೆ ಅದು ಕಾಯ್ದೆಯಾಗಿ ದೇಶದಲ್ಲಿ ಜಾರಿಗೆ ಬಂದಿದೆ. ವಿರೋಧ ಪಕ್ಷಗಳು ಕಾಂಗ್ರೆಸ್‌ ಪಕ್ಷದ ನೇತೃತ್ವದಲ್ಲಿ ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿ ಇದು ಮಹಾತ್ಮ ಗಾಂಧಿಯವರನ್ನು ಮತ್ತೊಮ್ಮೆ ಕೊಂದಿದೆ ಎಂದು ಕಟುವಾಗಿ ಟೀಕಿಸಿವೆ.

ಹಾಗಿದ್ದರೆ ವಾಸ್ತವಾಂಶ ಏನು? ಈ ಎರಡೂ ಕಾಯ್ದೆ ಅಥವಾ ಯೋಜನೆಗಳನ್ನು ತುಲನಾತ್ಮಕವಾಗಿ ವಿಶ್ಲೇಷಿಸಬಹುದೇ? ನಿಜವಾಗಿಯೂ ʼವಿಬಿ-ಜಿ ರಾಮ್‌ ಜಿʼ ಕಾಯ್ದೆಯು ಮಹಾತ್ಮ ಗಾಂಧಿ ಆಶಯಗಳಿಗೆ ವಿರುದ್ಧವಾಗಿದೆಯೇ ಅಥವಾ ಮನರೇಗಾ ಇಟ್ಟಿದ್ದ ಹೆಜ್ಜೆಯನ್ನು ಇನ್ನೂ ಎತ್ತರದ ಸ್ತರಕ್ಕೆ ಒಯ್ಯುತ್ತಿದೆಯೇ? ಹೊಸ ಕಾಯ್ದೆಯ ವಿಧಿಗಳನ್ನು ಗಮನಿಸಿ, ವಿಶ್ಲೇಷಿಸಿ ನೋಡೋಣ ಬನ್ನಿ. (ಮುಂದಕ್ಕೆ ಓದಿ) ಅಥವಾ ಮೇಲಿನ SPARDHA ಪುಟ ನೋಡಿರಿ.

No comments:

Advertisement