ಚೈತ್ರ ಮಾಸದ ಸಂಕಷ್ಟಿ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಏಪ್ರಲ್ ೫ರ ಭಾನುವಾರ ಚೈತ್ರ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಭಕ್ತರು ಭಜನಾ ಕೈಂಕರ್ಯದಲ್ಲೂ ಪಾಲ್ಗೊಂಡು ಶ್ರೀ ದೇವರ
ಕೃಪಾಶೀರ್ವಾದಕ್ಕೆ ಪಾತ್ರರಾದರು.
ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.
ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ ವಿಡಿಯೋ ನೋಡಬಹುದು.



No comments:
Post a Comment