Tuesday, June 10, 2025

ಜ್ಯೇಷ್ಠ ಸತ್ಯನಾರಾಯಣ ಪೂಜಾ

ಜ್ಯೇಷ್ಠ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ಜೂನ್‌ ೧೦ರ ಮಂಗಳವಾರ ಜ್ಯೇಷ್ಠ ಮಾಸದ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಸಂದರ್ಭದ ಕೆಲವು ಚಿತ್ರಗಳು ವಿಡಿಯೋಗಳು ಇಲ್ಲಿವೆ


ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿ.

ಈ ಕೆಳಗಿನವುಗಳನ್ನೂ ಓದಿರಿ:

ಹೊಸ ವರ್ಷದ ಮೊದಲ ಸತ್ಯನಾರಾಯಣ ಪೂಜೆ

ಶ್ರೀ ರಾಮ ನವಮಿ ಆಚರಣೆ

ವಿಶ್ವಾವಸು ಸಂವತ್ಸರದ ಚಾಂದ್ರ ಯುಗಾದಿ ಆಚರಣೆ

ಮಹಾಶಿವರಾತ್ರಿ ಸಂಭ್ರಮ- ರುದ್ರಾಭಿಷೇಕ

ಶ್ರೀ ಬಾಲಾಜಿ ಕೃಪಾ ಬಡಾವಣೆಯಲ್ಲಿ ಗಣೇಶೋತ್ಸವ

ವಿನಾಯಕ ಚತುರ್ಥಿ ಆಚರಣೆ

ಮೂವತ್ತೇ ದಿನಗಳಲ್ಲಿ ಮೇಲೆದ್ದ ದೇವಾಲಯ...

ಅಂಗಾರಕ ಸಂಕಷ್ಟಿ ಏಕೆ ಮಹತ್ವಪೂರ್ಣ?
10ನೇ ಸತ್ಯನಾರಾಯಣ ಪೂಜೆ

ವೈಕುಂಠ ಏಕಾದಶಿ ಮಹೋತ್ಸವ

೨೦೨೫ಕ್ಕೆ ಸ್ವಾಗತವಿಶೇಷ ಪೂಜೆ Welcome to 2025

ದೇಗುಲ ವಾರ್ಷಿಕೋತ್ಸವ: ಪಂಚಹೋಮ

ಮಾಘ ಸತ್ಯನಾರಾಯಣ ಪೂಜೆ

ವರ್ಷದ ಕೊನೆಯ ಸಂಕಷ್ಟಿ ಪೂಜಾ

೧೩ನೇ ಸಂಕಷ್ಟಿ ಪೂಜಾ


No comments:

Advertisement