ತ್ರಿಮೂರ್ತಿಗಳಿಗೆ ಒಣಹಣ್ಣುಗಳ (ಡ್ರೈ ಫ್ರುಟ್ಸ್) ಅಲಂಕಾರ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಆರನೇ ದಿನವಾದ ೨೦೨೫ರ ಸೆಪ್ಟೆಂಬರ್ ೨೭ರ ಶನಿವಾರ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ ಮತ್ತು ಅಭಯ ಆಂಜನೇಯ ಸ್ವಾಮಿಗೆ ಒಣ್ಣ ಹಣ್ಣುಗಳ (ಡ್ರೈ ಫ್ರುಟ್ಸ್) ಅಲಂಕಾರ.
ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.



No comments:
Post a Comment