Friday, September 26, 2025

ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

 ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಶರವನ್ನವರಾತ್ರಿ ಮಹೋತ್ಸವ ಐದನೇ ದಿನವಾದ ೨೦೨೫ರ ಸೆಪ್ಟೆಂಬರ್‌ ೨೬ರ ಶುಕ್ರವಾರ ಶ್ರೀ ಬಾಲಾಜಿ ಮಹಾಗಣಪತಿಗೆ ಕುಂಕುಮ-ಅರಶಿನ ಅಲಂಕಾರ.


ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಿತು.




ರಾತ್ರಿ ಸಂಪೂರ್ಣ ತೈಲ ದೀಪದ ಬೆಳಕಿನಲ್ಲಿ ಮಹಾಮಂಗಳಾರತಿ ನಡೆಯಿತು.

No comments:

Advertisement