ಕಾರ್ತೀಕ ಸತ್ಯನಾರಾಯಣ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ,
ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾರ್ತೀಕ ಮಾಸದ ಸತ್ಯನಾರಾಯಣ ಪೂಜೆಯನ್ನು ೨೦೨೫ ನವೆಂಬರ್
೫ರ ಬುಧವಾರ ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದ ಕೆಲವು ಚಿತ್ರ, ವಿಡಿಯೋಗಳು ಇಲ್ಲಿವೆ.


No comments:
Post a Comment