ಕಾರ್ತೀಕ ಮಾಸದ ಸಂಕಷ್ಟಿ ಪೂಜಾ
ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ
ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೫ ನವೆಂಬರ್
೦೮ರ ಶನಿವಾರ ಕಾರ್ತೀಕ ಮಾಸದ ಸಂಕಷ್ಟಿ ಪೂಜೆಯನ್ನು ಶ್ರದ್ಧಾ ಭಕ್ತಿಗಳೊಂದಿಗೆ ನೆರವೇರಿಸಲಾಯಿತು.
ಈ ಸಂದರ್ಭದ ಕೆಲವು ಚಿತ್ರ ಹಾಗೂ ವಿಡಿಯೋಗಳು ಇಲ್ಲಿವೆ.


No comments:
Post a Comment