Saturday, January 10, 2026

ನಿಮ್ಮ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದೆಯೇ?

 ನಿಮ್ಮ ಆರೋಗ್ಯದ ಬಗ್ಗೆ ನಿಮಗೆ ಕಾಳಜಿ ಇದೆಯೇ?

ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ಇದ್ದಲ್ಲಿ ಈ ಕೆಳಗಿನ ಎರಡು ಅತ್ಯಪಯುಕ್ತ ವಿಡಿಯೋಗಳನ್ನು ನೀವು ಖಂಡಿತ ಪೂರ್ತಿಯಾಗಿ ವೀಕ್ಷಿಸುತ್ತೀರಿ ಮತ್ತು ನಿಮ್ಮ ಬಂಧು ಮಿತ್ರರಿಗೆ ಇವುಗಳನ್ನು ಕಳುಹಿಸಿಕೊಡುತ್ತೀರಿ.

ಇವು ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ , ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನಡೆದ ʼಫೂಟ್‌ ಪಲ್ಸ್‌ʼ ಥೆರಪಿ ಶಿಬಿರದ ಸಂದರ್ಭದಲ್ಲಿ ನಡೆದ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಆರೋಗ್ಯ ಸಂಪನ್ಮೂಲ ವ್ಯಕ್ತಿ ಡಾ. ರತ್ನಾಕರ ಶೆಟ್ಟಿ ಅವರು ಆಡಿದ ಮಾತುಗಳ ವಿಡಿಯೋಗಳು.

ಕೆಳಗೆ ಕ್ಲಿಕ್‌ ಮಾಡಿ ನೋಡಿ. ನಿಮ್ಮ ಬಂಧು ಮಿತ್ರರಿಗೂ ಕಳುಹಿಸಿಕೊಡಿ.


No comments:

Advertisement