Sunday, May 31, 2026

ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ವೆಂಕಟೇಶ್ವರ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಮೇ ೩೦ರ ಶನಿವಾರ ಜ್ಯೇಷ್ಠ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಭಕ್ತಿ ಭಾವದೊಂದಿಗೆ ನೆರವೇರಿಸಲಾಯಿತು.

ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ. ಮಹಾಮಂಗಳಾರತಿಯ ವಿಡಿಯೋ ನೋಡಲು ಕೆಳಗಿನ ಚಿತ್ರ ಕ್ಲಿಕ್‌ ಮಾಡಿರಿ.


ದೇವಸ್ಥಾನದಲ್ಲಿ ಶೀಘ್ರದಲ್ಲಿಯೇ ಆರಂಭವಾಗಲಿದೆ - ಹೊಸ ತಂಡಕ್ಕೆ ಯಕ್ಷಗಾನ ತರಬೇತಿ 

No comments:

Advertisement