Wednesday, July 29, 2026

ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

 ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜಾ

ಬೆಂಗಳೂರು ರಾಮಕೃಷ್ಣ ಹೆಗಡೆ ನಗರದ ಶ್ರೀ ಬಾಲಾಜಿ ಕೃಪಾ ಬಡಾವಣೆಯ ಶ್ರೀ ಬಾಲಾಜಿ ಮಹಾಗಣಪತಿ, ಸತ್ಯನಾರಾಯಣ, ಅಭಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ೨೦೨೬ ಜುಲೈ ೨೯ರ ಬುಧವಾರ ವೈಶಾಖ ಮಾಸದ ಶ್ರೀ ಸತ್ಯನಾರಾಯಣ ಪೂಜೆಯನ್ನು ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿಸಲಾಯಿತು.

ಈ ಸಂದರ್ಭದ ಕೆಲವು ಚಿತ್ರಗಳು ಹಾಗೂ ವಿಡಿಯೋಗಳು ಇಲ್ಲಿವೆ.



No comments:

Advertisement