Showing posts with label Atma Nirbhar Gram Panchayat. Show all posts
Showing posts with label Atma Nirbhar Gram Panchayat. Show all posts

Wednesday, March 20, 2024

ವಿವಿಧ ಭಾರತಿಯಲ್ಲಿ ಆತ್ಮನಿರ್ಭರ ಗ್ರಾಮ ಪಂಚಾಯಿತಿ

 ವಿವಿಧ ಭಾರತಿಯಲ್ಲಿ ಆತ್ಮನಿರ್ಭರ ಗ್ರಾಮ ಪಂಚಾಯಿತಿ

ಬೆಂಗಳೂರು: ʼಆತ್ಮ ನಿರ್ಭರ ಗ್ರಾಮ ಪಂಚಾಯಿತಿʼ ಕುರಿತು ಬೆಂಗಳೂರಿನ ಸಂಪೂರ್ಣ ಸ್ವರಾಜ್‌ ಫೌಂಡೇಷನ್‌ ಸಂಸ್ಥಾಪಕ ಡಾ. ಶಂಕರ ಕೆ. ಪ್ರಸಾದ್‌ ಅವರ ಬಾನುಲಿ ಕಾರ್ಯಕ್ರಮವು 2024 ಮಾರ್ಚ್‌ 21ರ ಗುರುವಾರ ರಾತ್ರಿ 8 ಗಂಟೆಗೆ ವಿವಿಧ ಭಾರತಿಯಲ್ಲಿ (ತರಂಗಾಂತರ 102.9೯ ಎಫ್‌ ಎಂ) ಪ್ರಸಾರವಾಗಲಿದೆ ಎಂದು ಸಂಪೂರ್ಣ ಸ್ವರಾಜ್‌ ಫೌಂಡೇಷನ್‌ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಡಾ. ಪ್ರಸಾದ್‌ ಅವರು ಗ್ರಾಮ ಪಂಚಾಯಿತಿಗಳನ್ನು ಸ್ವಾವಲಂಬಿಯಾಗಿಸಲು ಸೀಮಾತೀತ ತಂತ್ರಜ್ಞಾನಗಳನ್ನು ಬಳಸುವ ಬಗ್ಗೆ ಕನ್ನಡ ಹಾಗೂ ಇಂಗ್ಲಿಷಿನಲ್ಲಿ ಪುಸ್ತಕಗಳನ್ನು ಬರೆದಿದ್ದು ಈ ಪುಸ್ತಕದಲ್ಲಿನ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಕಾರ್ಯಕ್ರಮವನ್ನು ಆಲಿಸಲು ಈ ಕೊಂಡಿಯನ್ನು ಒತ್ತಿರಿ:  Pls click the link below to Listen the Programme: https://images.app.goo.gl/wgix9Kec7fGhRmVu5

ಇವುಗಳನ್ನೂ ನೋಡಿ:

ಇದೀಗ ಬಿಡುಗಡೆಯಾಗಿದೆ……

ಏನಿದೆ ಈ ಪುಸ್ತಕಗಳಲ್ಲಿ?

Advertisement